September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!