25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಕ್ ಎಕ್ಸಲೆನ್ಸ್ ವ್ಯವಸ್ಥಾಪಕಿ ಗಂಗೋತ್ರಿ ಎಸ್.ಜಿ ಹಾಗೂ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಹಿರಿಯ ಪ್ರದೇಶ ವ್ಯವಸ್ಥಾಪಕ ಅಬೂಬಕರ್ ನಾಯಕ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya
error: Content is protected !!