25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಕ್ ಎಕ್ಸಲೆನ್ಸ್ ವ್ಯವಸ್ಥಾಪಕಿ ಗಂಗೋತ್ರಿ ಎಸ್.ಜಿ ಹಾಗೂ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಹಿರಿಯ ಪ್ರದೇಶ ವ್ಯವಸ್ಥಾಪಕ ಅಬೂಬಕರ್ ನಾಯಕ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya
error: Content is protected !!