23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಚಾರ್ಮಾಡಿ: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮೇ22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ ಅರಿವು ಮೂಡಿಸಲು ಸಂಬಂಧ ಸ್ಪಷ್ಟ ಆದೇಶ ಹೊರಡಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನಾ ಪತ್ರ ಮೇ22 ರಂದು ಸಂಜೆ ಹೊರಡಿಸಿದ್ದಾರೆ.

Related posts

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya
error: Content is protected !!