September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗದ ರೋಷವನ್ನು ವ್ಯಕ್ತಪಡಿಸಿತು. ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.

ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ.ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವನ್ಯಜೀವಿಗಳು ಮಾನವ ಸಂಪರ್ಕದಿಂದ ತೀವ್ರ ಒತ್ತಡಕ್ಕೆ ಒಳಗಾಗುತ್ತವೆ. ಈ ತರಹದ ವರ್ತನೆ ಮುಂದಿನ ದಿನಗಳಲ್ಲಿ ದುರಂತಗಳಿಗೆ ದಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಪರಂಪರಾ ಟು ಪ್ರಗತಿ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya
error: Content is protected !!