September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಧರ್ಮಸ್ಥಳ ಮುಂಡ್ರುಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಲಾಯಿತು.

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ ಪ್ರಿಂಟರನ್ನು ಮುಖ್ಯೋಪಾಧ್ಯಾಯಿನಿ ಚಿತ್ರಪ್ರಭಾ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರುಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!