25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಮೇ 14 ರಿಂದ ಮೇ 20 ರವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ನಡೆಯಿತು.

ಈ ಶಿಬಿರದಲ್ಲಿ ಮಕ್ಕಳಿಗೆ ಓದುವ ಬರೆಯುವ ಕೌಶಲ್ಯ ಹೆಚ್ಚಿಸುವ ಚಟುವಟಿಕೆಗಳು ವಿವಿಧ ಸಾಂಸ್ಕೃತಿಕ ಚಳುವಟಿಕೆ ಗಳನ್ನು ಹಮ್ಮಿಕೊಳ್ಳಲಾಯಿತು . ಸರಳ ಯೋಗಗಳನ್ನು ಮಕ್ಕಳಿಂದ ಮಾಡಿಸಲಾಯಿತು.

Related posts

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!