23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೋಕ್ಷಿತಾ ಬಜಿರೆರವರ ಮುಂದಿನ ವಿದ್ಯಾಭ್ಯಾಸಕ್ಕಾಗಿ

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಆರ್ಥಿಕ ನೆರವು ಹಸ್ತಾಂತರಿಸಿದರು.

Related posts

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya
error: Content is protected !!