27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ‘ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ ಮೇ. 21ರಂದು ನಡೆಯಿತು.

ಭಾರತ- ಪಾಕಿಸ್ತಾನ ಯುದ್ಧದ ‘ಸಿಂಧೂರ’ ವಿಜಯೋತ್ಸವ ಪ್ರಯುಕ್ತ, ಹಾಗೆಯೇ ಮುಂದೆಯೂ ನಮ್ಮ ದೇಶದ ಸೈನಿಕರಿಗೆ ಶಕ್ತಿ ಸಾಮರ್ಥ್ಯವನ್ನು, ಶ್ರೀ ದೇವಿಯು ನೀಡಲಿ ಎನ್ನುವ ಪ್ರಾರ್ಥನೆಗಾಗಿ ಶ್ರೀ ಕ್ಷೇತ್ರ ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ವಿಶೇಷವಾಗಿ ಶ್ರೀ ದೇವಿಗೆ ರಂಗಪೂಜೆ, ಹಾಗೂ ಭಜನಾ ಸೇವೆ ನಡೆಯಿತು.

Related posts

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya
error: Content is protected !!