22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ‘ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ ಮೇ. 21ರಂದು ನಡೆಯಿತು.

ಭಾರತ- ಪಾಕಿಸ್ತಾನ ಯುದ್ಧದ ‘ಸಿಂಧೂರ’ ವಿಜಯೋತ್ಸವ ಪ್ರಯುಕ್ತ, ಹಾಗೆಯೇ ಮುಂದೆಯೂ ನಮ್ಮ ದೇಶದ ಸೈನಿಕರಿಗೆ ಶಕ್ತಿ ಸಾಮರ್ಥ್ಯವನ್ನು, ಶ್ರೀ ದೇವಿಯು ನೀಡಲಿ ಎನ್ನುವ ಪ್ರಾರ್ಥನೆಗಾಗಿ ಶ್ರೀ ಕ್ಷೇತ್ರ ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ವಿಶೇಷವಾಗಿ ಶ್ರೀ ದೇವಿಗೆ ರಂಗಪೂಜೆ, ಹಾಗೂ ಭಜನಾ ಸೇವೆ ನಡೆಯಿತು.

Related posts

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
error: Content is protected !!