23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ ಭೇಟಿ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!