July 23, 2026
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya
error: Content is protected !!