23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ನಡೆಯಲಿರುವುದು.

ಬೆಳಿಗ್ಗೆ 10.30ಕ್ಕೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಅವರ ಜೋಶ್ ತುಂಬುವ ಹಾಸ್ಯ ಸ್ಪಂದನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ , ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ, 50ನೇ ವರ್ಷದ ಸಂಭ್ರಮದಲ್ಲಿರುವ ದಂಪತಿಯಿಂದ ಶ್ರೀ ಸ್ವಾಮೀಜಿಯವರ ಪಾದಪೂಜೆ ಸ್ವಾಮೀಜಿಯವರಿಂದ ದಂಪತಿ ಮಂಗಳಮಯ ಆಶೀರ್ವಚನ ನಡೆಯಲಿದೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!