27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ನಡೆಯಲಿರುವುದು.

ಬೆಳಿಗ್ಗೆ 10.30ಕ್ಕೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಅವರ ಜೋಶ್ ತುಂಬುವ ಹಾಸ್ಯ ಸ್ಪಂದನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ , ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ, 50ನೇ ವರ್ಷದ ಸಂಭ್ರಮದಲ್ಲಿರುವ ದಂಪತಿಯಿಂದ ಶ್ರೀ ಸ್ವಾಮೀಜಿಯವರ ಪಾದಪೂಜೆ ಸ್ವಾಮೀಜಿಯವರಿಂದ ದಂಪತಿ ಮಂಗಳಮಯ ಆಶೀರ್ವಚನ ನಡೆಯಲಿದೆ.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya
error: Content is protected !!