July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ನಡೆಯಲಿರುವುದು.

ಬೆಳಿಗ್ಗೆ 10.30ಕ್ಕೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಅವರ ಜೋಶ್ ತುಂಬುವ ಹಾಸ್ಯ ಸ್ಪಂದನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ , ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ, 50ನೇ ವರ್ಷದ ಸಂಭ್ರಮದಲ್ಲಿರುವ ದಂಪತಿಯಿಂದ ಶ್ರೀ ಸ್ವಾಮೀಜಿಯವರ ಪಾದಪೂಜೆ ಸ್ವಾಮೀಜಿಯವರಿಂದ ದಂಪತಿ ಮಂಗಳಮಯ ಆಶೀರ್ವಚನ ನಡೆಯಲಿದೆ.

Related posts

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
error: Content is protected !!