24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರವನ್ನು ಧರ್ಮಸ್ಥಳ ದೇವಾಲಯದ ಮಣೆಗಾರರಾಗಿರುವ ವಸಂತ ಭಟ್ ಇವರು ದೀಪ ಪ್ರಜ್ವಲಿಸಿ, ಚಾಲನೆಯನ್ನು ನೀಡಿದರು. ಆ ಬಳಿಕ ಮಾತನಾಡಿದ ಅವರು ಶಾಲೆಯ ಎಲ್ಲಾ‌ಮುಂದಿನ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯದ ಕುರಿತು ಪ್ರಸ್ತಾವಿಕ ನುಡಿಗಳನ್ನು ಆಡಿದರು. ತರಬೇತುದಾರರಾಗಿ ಅನೂಜ್ ದೇವ್ ಲೆಸ್ಲೆ ಹಾಗೂ ನಿಖಿಲ್ ಅವರು ಕರಡಿ ಪಾತ್ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಆಗಮಿಸಿದ್ದರು.

ಶಿಕ್ಷಕರಿಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.ಶಾಲಾ‌ ಸಹ ಶಿಕ್ಷಕಿ ಶೀಮತಿ ಪದ್ಮಶ್ರೀ ಪ್ರಾರ್ಥಿಸಿ, ಶ್ರೀಮತಿ ರಮಾ ವಂದಿಸಿ, ಶ್ರೀಮತಿ ಆಶಾ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
error: Content is protected !!