23.3 C
ಪುತ್ತೂರು, ಬೆಳ್ತಂಗಡಿ
May 23, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!