25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!