July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಚಾರ್ಮಾಡಿ: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮೇ22 ರಂದು ಬೆಳಗ್ಗೆ ರಸ್ತೆಗೆ ಬಂದಿದ್ದ ಕಾಡನೆ ಜೊತೆ ವಾಹನ ಸವಾರರು ಸೆಲ್ಫಿ ಫೋಟೋ ತೆಗೆಯುತ್ತಿದ್ದ ಬಗ್ಗೆ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವಾಹನ ನಂಬರ್ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಮತ್ತು ಅರಣ್ಯದ ಪ್ರವೇಶದ ಬಳಿ ಎಚ್ಚರಿಕೆ ಫಲಕ ಹಾಕಿ ಅರಿವು ಮೂಡಿಸಲು ಸಂಬಂಧ ಸ್ಪಷ್ಟ ಆದೇಶ ಹೊರಡಿಸಲು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನಾ ಪತ್ರ ಮೇ22 ರಂದು ಸಂಜೆ ಹೊರಡಿಸಿದ್ದಾರೆ.

Related posts

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya
error: Content is protected !!