23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಮೇ 14 ರಿಂದ ಮೇ 20 ರವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ನಡೆಯಿತು.

ಈ ಶಿಬಿರದಲ್ಲಿ ಮಕ್ಕಳಿಗೆ ಓದುವ ಬರೆಯುವ ಕೌಶಲ್ಯ ಹೆಚ್ಚಿಸುವ ಚಟುವಟಿಕೆಗಳು ವಿವಿಧ ಸಾಂಸ್ಕೃತಿಕ ಚಳುವಟಿಕೆ ಗಳನ್ನು ಹಮ್ಮಿಕೊಳ್ಳಲಾಯಿತು . ಸರಳ ಯೋಗಗಳನ್ನು ಮಕ್ಕಳಿಂದ ಮಾಡಿಸಲಾಯಿತು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!