25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಮೇ 14 ರಿಂದ ಮೇ 20 ರವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ನಡೆಯಿತು.

ಈ ಶಿಬಿರದಲ್ಲಿ ಮಕ್ಕಳಿಗೆ ಓದುವ ಬರೆಯುವ ಕೌಶಲ್ಯ ಹೆಚ್ಚಿಸುವ ಚಟುವಟಿಕೆಗಳು ವಿವಿಧ ಸಾಂಸ್ಕೃತಿಕ ಚಳುವಟಿಕೆ ಗಳನ್ನು ಹಮ್ಮಿಕೊಳ್ಳಲಾಯಿತು . ಸರಳ ಯೋಗಗಳನ್ನು ಮಕ್ಕಳಿಂದ ಮಾಡಿಸಲಾಯಿತು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya
error: Content is protected !!