September 6, 2026
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಧಮ೯ಸ್ಥಳಕ್ಕೆ ಧಮ೯ ಸಂರಕ್ಷಣಾ ಪಾದಯಾತ್ರೆ: ಧರ್ಮಪ್ರವಾಹದಲ್ಲಿ ಮಿಂದೆದ್ದ ಜನಸಾಗರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!