ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ನಡೆಯಲಿರುವುದು.

ಬೆಳಿಗ್ಗೆ 10.30ಕ್ಕೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಅವರ ಜೋಶ್ ತುಂಬುವ ಹಾಸ್ಯ ಸ್ಪಂದನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ , ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ, 50ನೇ ವರ್ಷದ ಸಂಭ್ರಮದಲ್ಲಿರುವ ದಂಪತಿಯಿಂದ ಶ್ರೀ ಸ್ವಾಮೀಜಿಯವರ ಪಾದಪೂಜೆ ಸ್ವಾಮೀಜಿಯವರಿಂದ ದಂಪತಿ ಮಂಗಳಮಯ ಆಶೀರ್ವಚನ ನಡೆಯಲಿದೆ.

Related posts

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!