25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

ತಣ್ಣೀರುಪಂತ: ಪೊಸಂದೋಡಿ ಹರಿಕೃಪ ನಿವಾಸಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮದ ಪ್ರಯುಕ್ತ ಮೇ 25 ರಂದು ಗುರುವಾಯನಕೆರೆ ಕಿನ್ಯಮ್ಮ ಸಭಾಭವನದಲ್ಲಿ ಸಹಸ್ರ ಚಂದ್ರದರ್ಶನ ಶಾಂತಿ ಹಾಗೂ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ನಡೆಯಲಿರುವುದು.

ಬೆಳಿಗ್ಗೆ 10.30ಕ್ಕೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಅವರ ಜೋಶ್ ತುಂಬುವ ಹಾಸ್ಯ ಸ್ಪಂದನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ , ಮಧ್ಯಾಹ್ನ 12.00 ಗಂಟೆಗೆ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ, 50ನೇ ವರ್ಷದ ಸಂಭ್ರಮದಲ್ಲಿರುವ ದಂಪತಿಯಿಂದ ಶ್ರೀ ಸ್ವಾಮೀಜಿಯವರ ಪಾದಪೂಜೆ ಸ್ವಾಮೀಜಿಯವರಿಂದ ದಂಪತಿ ಮಂಗಳಮಯ ಆಶೀರ್ವಚನ ನಡೆಯಲಿದೆ.

Related posts

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya
error: Content is protected !!