23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಮೇ 23 ರಂದು ಮದ್ಯಾಹ್ನ ಭಾರಿ ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದೆ.

ಕಜೆ ನಿವಾಸಿ ರೋಹಿಣಿ.ಕೋಂ. ರವಿ ನಾಯ್ಕ ರವರ ವಾಸದ ಮನೆಗೆ ರಬ್ಬರ್ ಮರಬಿದ್ದು ಹಾನಿಯಾಗಿದೆ ಹಾಗೂ ಕಜೆ ಅಂಗನವಾಡಿ ಕಟ್ಟಡದ ಛಾವಣಿ ಶೀಟಿಗೆ ಹಾನಿಯಾಗಿದೆ. ಸದ್ರಿಪರಿಸರದ ಅಡಿಕೆ ತೋಟಗಳಿಗೆ, ರಬ್ಬರ್

ತೋಟಗಳಿಗೆ ಅಪಾರ ಹಾನಿಯಾಗಿದೆ. ಸದ್ರಿ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!