23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಧರ್ಮಸ್ಥಳ: ಮೇ 23 : 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಶ್ರೀಧ.ಮ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಭಯಿ ಕೆ – 3(579), ಅಮೃತ ಜೆ ಗೌಡ -3(621), ಚಿನ್ಮಯ್ ರೈ – 1(621), ಮನ್ವಿತಾ -8(568), ವೃಕ್ಷಾಲಿ ಎಚ್ ಆರ್ – 10(616), ಸಮದ್ವಿತ – 17(546), ಶ್ರಾವ್ಯ ಬಿಜೆ -1(612), ಸ್ಮೃತಿ -10(587), ಸುವಿತ್ ಪಿ ರಾವ್-7(600), ತನವು ಆರಿಗ – 2(597) ಹೆಚ್ಚಿನ ಅಂಕ ಗಳಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ತಿಳಿಸಿದ್ದಾರೆ.

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!