September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.


ರಾಜ್ಯಕ್ಕೆ ತೃತೀಯ ರ‍್ಯಾಂಕ್ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
error: Content is protected !!