25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ


ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವ ಉದ್ದೇಶಕ್ಕಾಗಿ ಎರಡು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ. ಜಗದೀಶ್ ಪ್ರಸಾದ್ ಅವರು ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್‌ಗಳ ಆಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಅವಧಿಯಲ್ಲಿ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರ‍್ಸ್‌ಗಳ ಸಮಾವೇಶವನ್ನು ಸಂಘಟಿಸಿದ್ದರು. ಇವರು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆ ಗಳಿಸಿದ್ದಾರೆ.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಮಫಲಕ – ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya
error: Content is protected !!