September 6, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ


ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವ ಉದ್ದೇಶಕ್ಕಾಗಿ ಎರಡು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ. ಜಗದೀಶ್ ಪ್ರಸಾದ್ ಅವರು ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್‌ಗಳ ಆಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಅವಧಿಯಲ್ಲಿ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರ‍್ಸ್‌ಗಳ ಸಮಾವೇಶವನ್ನು ಸಂಘಟಿಸಿದ್ದರು. ಇವರು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆ ಗಳಿಸಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya
error: Content is protected !!