23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!