23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!