25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
error: Content is protected !!