25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
error: Content is protected !!