23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

ಕುತ್ಲೂರು : ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತಂಡ ಮತ್ತು ವಿದ್ಯಾರ್ಥಿಗಳು ಬೆಳೆಸಿದಂತಹ ಸಾವಯವ ತರಕಾರಿಯನ್ನು ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮತ್ತು ವಿದ್ಯಾರ್ಥಿ ಚಿರಂಜೀವಿಯವರು ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರಿಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
error: Content is protected !!