September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

ಇಂದಬೆಟ್ಟು: ಭಾರೀ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಪರಾರಿ ಮುದೆಲ್ಕಡಿ ಶಾಂತಿ ನಗರದಲ್ಲಿ ರಬ್ಬರ್ ಗಿಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿದ್ದು ಅಪಾರ ಹಾನಿ ಉಂಟಾಗಿದೆ.

ಕೆಲವು ಕಡೆ ಮನೆಗಳಿಗೂ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ.

Related posts

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!