25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿ

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಮೇ 23 ರಂದು ಮದ್ಯಾಹ್ನ ಭಾರಿ ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದೆ.

ಕಜೆ ನಿವಾಸಿ ರೋಹಿಣಿ.ಕೋಂ. ರವಿ ನಾಯ್ಕ ರವರ ವಾಸದ ಮನೆಗೆ ರಬ್ಬರ್ ಮರಬಿದ್ದು ಹಾನಿಯಾಗಿದೆ ಹಾಗೂ ಕಜೆ ಅಂಗನವಾಡಿ ಕಟ್ಟಡದ ಛಾವಣಿ ಶೀಟಿಗೆ ಹಾನಿಯಾಗಿದೆ. ಸದ್ರಿಪರಿಸರದ ಅಡಿಕೆ ತೋಟಗಳಿಗೆ, ರಬ್ಬರ್

ತೋಟಗಳಿಗೆ ಅಪಾರ ಹಾನಿಯಾಗಿದೆ. ಸದ್ರಿ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!