25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಮೇ 23 ರಂದು ಮದ್ಯಾಹ್ನ ಭಾರಿ ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದೆ.

ಕಜೆ ನಿವಾಸಿ ರೋಹಿಣಿ.ಕೋಂ. ರವಿ ನಾಯ್ಕ ರವರ ವಾಸದ ಮನೆಗೆ ರಬ್ಬರ್ ಮರಬಿದ್ದು ಹಾನಿಯಾಗಿದೆ ಹಾಗೂ ಕಜೆ ಅಂಗನವಾಡಿ ಕಟ್ಟಡದ ಛಾವಣಿ ಶೀಟಿಗೆ ಹಾನಿಯಾಗಿದೆ. ಸದ್ರಿಪರಿಸರದ ಅಡಿಕೆ ತೋಟಗಳಿಗೆ, ರಬ್ಬರ್

ತೋಟಗಳಿಗೆ ಅಪಾರ ಹಾನಿಯಾಗಿದೆ. ಸದ್ರಿ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya
error: Content is protected !!