ಗ್ರಾಮಾಂತರ ಸುದ್ದಿ

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಮೇ 23 ರಂದು ಮದ್ಯಾಹ್ನ ಭಾರಿ ಬಿರುಗಾಳಿಗೆ ವ್ಯಾಪಕ ಹಾನಿ ಸಂಭವಿಸಿದೆ.

ಕಜೆ ನಿವಾಸಿ ರೋಹಿಣಿ.ಕೋಂ. ರವಿ ನಾಯ್ಕ ರವರ ವಾಸದ ಮನೆಗೆ ರಬ್ಬರ್ ಮರಬಿದ್ದು ಹಾನಿಯಾಗಿದೆ ಹಾಗೂ ಕಜೆ ಅಂಗನವಾಡಿ ಕಟ್ಟಡದ ಛಾವಣಿ ಶೀಟಿಗೆ ಹಾನಿಯಾಗಿದೆ. ಸದ್ರಿಪರಿಸರದ ಅಡಿಕೆ ತೋಟಗಳಿಗೆ, ರಬ್ಬರ್

ತೋಟಗಳಿಗೆ ಅಪಾರ ಹಾನಿಯಾಗಿದೆ. ಸದ್ರಿ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಬೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!