23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಧರ್ಮಸ್ಥಳ: ಮೇ 23 : 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಶ್ರೀಧ.ಮ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಭಯಿ ಕೆ – 3(579), ಅಮೃತ ಜೆ ಗೌಡ -3(621), ಚಿನ್ಮಯ್ ರೈ – 1(621), ಮನ್ವಿತಾ -8(568), ವೃಕ್ಷಾಲಿ ಎಚ್ ಆರ್ – 10(616), ಸಮದ್ವಿತ – 17(546), ಶ್ರಾವ್ಯ ಬಿಜೆ -1(612), ಸ್ಮೃತಿ -10(587), ಸುವಿತ್ ಪಿ ರಾವ್-7(600), ತನವು ಆರಿಗ – 2(597) ಹೆಚ್ಚಿನ ಅಂಕ ಗಳಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ತಿಳಿಸಿದ್ದಾರೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!