25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಧರ್ಮಸ್ಥಳ: ಮೇ 23 : 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಶ್ರೀಧ.ಮ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಭಯಿ ಕೆ – 3(579), ಅಮೃತ ಜೆ ಗೌಡ -3(621), ಚಿನ್ಮಯ್ ರೈ – 1(621), ಮನ್ವಿತಾ -8(568), ವೃಕ್ಷಾಲಿ ಎಚ್ ಆರ್ – 10(616), ಸಮದ್ವಿತ – 17(546), ಶ್ರಾವ್ಯ ಬಿಜೆ -1(612), ಸ್ಮೃತಿ -10(587), ಸುವಿತ್ ಪಿ ರಾವ್-7(600), ತನವು ಆರಿಗ – 2(597) ಹೆಚ್ಚಿನ ಅಂಕ ಗಳಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ತಿಳಿಸಿದ್ದಾರೆ.

Related posts

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya
error: Content is protected !!