23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಙಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.


ರಾಜ್ಯಕ್ಕೆ ತೃತೀಯ ರ‍್ಯಾಂಕ್ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ತಾಲೂಕಿಗೆ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya
error: Content is protected !!