38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ ಭಟ್ ಎಂ. ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ಗುರುವಾಯನಕೆರೆ ಉದಯಶಂಕರ್ ಭಟ್ ಮತ್ತು ಅಪರ್ಣಾ ದಂಪತಿ ಸುಪುತ್ರಿ.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya
error: Content is protected !!