38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!