ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
error: Content is protected !!