23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದು ಇದರ ಎರಡು ಕಡೆಯ ತಡೆಗೋಡೆ ಮುರಿದು ಹೋಗಿದ್ದು ಸಂಕದ ಮದ್ಯದಲ್ಲಿ ನೀರು ನಿಂತು ಹೊoಡ ನಿರ್ಮಾಣವಾಗಿದೆ. ಬಾರಿ ಅನಾಹುತವನ್ನು ತಪ್ಪಿಸಿ ಸುರಕ್ಷತೆ ದೃಷ್ಟಿಯಿಂದ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ ಕಾಲು ಸಂಕದ ಕೆಳಗಡೆ ಕಸದ ರಾಶಿಗಳು ತ್ಯಾಜ್ಯಗಳು ತುಂಬಿ ಹೋಗಿದ್ದು ನೀರು ಹರಿದು ಹೋಗಲು ಅಡಚಣೆ ಉಂಟಾಗಿದೆ.

ತಕ್ಷಣ ತ್ಯಾಜ್ಯಗಳು ಕಸದ ರಾಶಿಗಳನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳ್ಳುವುದು ಖಚಿತ ಎಂದು ಸಾರ್ವಜನಿಕರು ಹೇಳುತ್ತಾರೆ.

Related posts

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!