27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

ಕುತ್ಲೂರು : ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತಂಡ ಮತ್ತು ವಿದ್ಯಾರ್ಥಿಗಳು ಬೆಳೆಸಿದಂತಹ ಸಾವಯವ ತರಕಾರಿಯನ್ನು ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮತ್ತು ವಿದ್ಯಾರ್ಥಿ ಚಿರಂಜೀವಿಯವರು ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya
error: Content is protected !!