September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ


ಶ್ರೀ ಧರ್ಮ ಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ.ಬಿ.ಯಶೋವರ್ಮ ಅವರ ಸಂಸ್ಮರಣಾರ್ಥ ಯಶುನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಡಾ. ಬಿ ಯಶೋವರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಅರ್ಪಿಸಲಾಯಿತು. ಆ ಬಳಿಕ ಶಾಲಾ ಸಹ ಶಿಕ್ಷಕಿ ಆಗಿರುವ ಶ್ರೀಮತಿ ರಮಾ ರಾಜೇಶ್‌ಇವರು ಡಾ. ಬಿ ಯಶೋವರ್ಮ ಅವರ ಕಾರ್ಯ ವೈಖರಿಯ ಕುರಿತು ಹಾಗೂ ಅವರ ಜೀವನ ಶೈಲಿಯ ಕುರಿತು ಮಾತನಾಡಿದರು.

ಅವರ‌ ಕುರಿತಾದ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಅವರ ನೇತೃತ್ವದಲ್ಲಿ ಮೂಡಿ ಬಂದ ಈ ಕಾರ್ಯಕ್ರಮದಲ್ಲಿ ಶಾಲೆಯ ಹತ್ತನೇ‌ ತರಗತಿ ವಿದ್ಯಾರ್ಥಿಗಳು ಶಾಲಾ ಅಧ್ಯಾಪಕ ವೃಂದ‌ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya
error: Content is protected !!