September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಬೆಳಾಲು: ಗ್ರಾಮೀಣ ಮಕ್ಕಳಿಗಾಗಿ ಬೆಳಾಲು ಗ್ರಾಮ ಪಂಚಾಯಿತ್ ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಮೇ15 ರಿಂದ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರ ಅಧ್ಯಕ್ಷತೆಯಲ್ಲಿ ಮೇ 22 ರಂದು ನಡೆಯಿತು.

ವೇದಿಕೆಯಲ್ಲಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ ,ಬೆಳ್ತಂಗಡಿ ತಾಲೂಕು ಪಂಚಾಯಿತ್ ನರೇಗಾ ತಾಂತ್ರಿಕ ಸಹಾಯಕರಾದ ಶ್ರೀಮತಿ ರೇಷ್ಮಾ ಹಾಗೂ ತಾಲೂಕು ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು ಉಪಸ್ಥಿತರಿದ್ದರು.

ಶಿಬಿರಾರ್ಥಿ ಚಾರ್ವಿ ಪ್ರಾರ್ಥಿಸಿ, ದೀಪ್ತಿ ಸ್ವಾಗತಿಸಿದರು. ದೀಕ್ಷಾ ಶಿಬಿರದ ಅನಿಸಿಕೆಯನ್ನು ಹೇಳಿದರು. ಶಿಬಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಅರಿವು ಕೇಂದ್ರದ ಮೇಲ್ವಿಚಾರಕರಾದ ಡೀಕಯ್ಯ ಗೌಡ ಅರಣೆಮಾರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!