23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

ಇಂದಬೆಟ್ಟು: ಭಾರೀ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಪರಾರಿ ಮುದೆಲ್ಕಡಿ ಶಾಂತಿ ನಗರದಲ್ಲಿ ರಬ್ಬರ್ ಗಿಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿದ್ದು ಅಪಾರ ಹಾನಿ ಉಂಟಾಗಿದೆ.

ಕೆಲವು ಕಡೆ ಮನೆಗಳಿಗೂ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
error: Content is protected !!