23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

ಇಂದಬೆಟ್ಟು: ಭಾರೀ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಪರಾರಿ ಮುದೆಲ್ಕಡಿ ಶಾಂತಿ ನಗರದಲ್ಲಿ ರಬ್ಬರ್ ಗಿಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿದ್ದು ಅಪಾರ ಹಾನಿ ಉಂಟಾಗಿದೆ.

ಕೆಲವು ಕಡೆ ಮನೆಗಳಿಗೂ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!